ಐಆರ್​ಆರ್ ಪ್ರಕರಣ; ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಬಿಡುಗಡೆ ಭಾಗ್ಯ

ಹೈದರಾಬಾದ್: ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಆಂದ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಬಿಡುಗಡೆ ಭಾಗ್ಯ ಸಿಕ್ಕಿದರ. ಚಂದ್ರಬಾಬು ನಾಯ್ಡು ಅವರಿಗೆ ವಿಜಯವಾಡದ ಎಸಿಬಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ ​.

ಐಆರ್​ಆರ್ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಬಂಧಿತರಾಗಿದ್ದಾರೆ. ಚಂದ್ರಬಾಬು ನಾಯ್ಡು ಬಂಧನ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಸುದೀರ್ಘ ಕಾನೂನು ಸಮರದ ಬಳಿಕ ಮಾಜಿ ಸಿಎಂಗೆ ಕೋರ್ಟ್‌ನಿಂದ ಜಾಮೀನು ಸಿಕ್ಕಿದೆ ಎಂದು ಪಕ್ಷದ ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದ್ದಾರೆ.

You may have missed