ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಉಪ ಚುನಾವಣೆ ಬಹಿರಂಗ ಪ್ರಚಾರ ಸೋಮವಾರ ಅಂತ್ಯ

0
congress-BJP Flag - Congress Flag - Cong Flag

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆಬೀಳಲಿದೆ.
ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಉಪ ಚುನಾವಣೆ ಬಹಿರಂಗ ಪ್ರಚಾರ ಸೋಮವಾರ ಅಂತ್ಯವಾಗಲಿದೆ.

ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣಾ ಏರ್ಪಟ್ಟಿದೆ. ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆ ನಂತರ ಇದೀಗ ಉಪಚುನಾವಣೆ ಘೋಷಣೆಯಾಗಿದೆ. ಸಂಡೂರಿನಲ್ಲಿ ತುಕಾರಾಮ್ ಸಂಸದರಾಗಿ ಆಯ್ಕೆಯಾದ ಹಿನ್ನೆಲೆ ಅವರು ಪ್ರತಿನಿಧಿಸುತ್ತಿರುವ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ.

ಈ ಮೂರೂ ಕ್ಷೇತ್ರಗಳ ಚುನಾವಣಾ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಅಖಾಡವಾಗಿದ್ದು, ನಾಯಕರು ಅಂತಿಮ ಕ್ಷಣದ ಪ್ರಚಾರದಲ್ಲಿ ತೊಡಗಿದ್ದಾರೆ.

Leave a Reply

Your email address will not be published. Required fields are marked *