Year: 2025

ಗೌಡ ಸಾರಸ್ವತ ಸಂಪ್ರದಾಯಯುಕ್ತ ವಿಶ್ವವಸು ಕ್ಯಾಲೆಂಡರ್ ಅನಾವರಣ

ಮಂಗಳೂರಿನ ಡೊಂಗೇರಕೇರಿಯ ವೇದಮೂರ್ತಿ ದಿನೇಶ್ ಭಟ್ ರವರ ನಿವಾಸದಲ್ಲಿ ಶ್ರೀ ಲಕ್ಷ್ಮೀನಾರಾಯಣ ದೇವರ ಸಮ್ಮುಖದಲ್ಲಿ ಹಿಂದೂ ಪಂಚಾಂಗ ಆಧಾರಿತ ವಿಶ್ವವಸು ಕ್ಯಾಲೆಂಡರನ್ನು ಮಾರ್ಚ್ 9, 2025 ರಂದು...

ಚಳ್ಳಕೆರೆ ಬಳಿ ಟಿಟಿ ವಾಹನ ಪಲ್ಟಿ; ಮೂವರು ದುರ್ಮರಣ

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಟಿಟಿ ವಾಹನ ಪಲ್ಟಿಯಾಗಿ ಈ ಅಪಘಾತ ಸಂಭವಿಸಿದೆ. 65 ವರ್ಷದ ಶಂಕರಿಬಾಯಿ, 46 ವರ್ಷ...

ಒಳಮೀಸಲಾತಿ ನಾಗಮೋಹನ್ ದಾಸ್ ಆಯೋಗದಿಂದ 4 ಪ್ರಮುಖ ಶಿಫಾರಸ್ಸು

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನುಗುರುವಾರ ನಡೆದ...

ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ದರ ಕಡಿಮೆ

ಬೆಂಗಳೂರು: ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ದರ ತೀರಾ ಕಡಿಮೆ. ಈ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರು ಹಂಚಿಕೊಂಡಿರುವ ಮಾಹಿತಿ ಗಮನಸೆಳೆದಿದೆ. ಪ್ರಸ್ತುತ ಎಲ್ಲ ವಸ್ತುಗಳ...

ಕಾಂಗ್ರೆಸ್‌ಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ

ನವದೆಹಲಿ, "ಎಐಸಿಸಿಯು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ...

‘ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ’

ಬೆಂಗಳೂರು: ಕರ್ನಾಟಕದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಾಗತಿಕ ಉದ್ಯೋಗಾವಕಾಶವನ್ನು ಹೆಚ್ಚಿಸಲು, ಎಲ್ಲಾ ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ಪ್ರಯೋಗಾಲಯಗಳ ಮೂಲಕ ವಿದೇಶಿ ಭಾಷಾ ತರಬೇತಿಯನ್ನು ನೀಡಲಾಗುವುದು ಎಂದು ವೈದ್ಯಕೀಯ...

ಬೆಲೆ ಏರಿಕೆ ಸಮರ; ಬಿಜೆಪಿಯಿಂದ ಹೋರಾಟ

ಬೆಂಗಳೂರು: ಹಾಲು ಸೇರಿದಂತೆ ಅಗತ್ಯ ವಸ್ತುಗಳ ದರ ಏರಿಕೆ ವಿರುದ್ಧ ಬಿಜೆಪಿ ರಾಜ್ಯದಾದ್ಯಂತ ಹೋರಾಟ ಮಾಡಲಿದೆ. ಈ ಕುರಿತು ಮಾಹಿತಿ ಒದಗಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್,...

ಬೆಂಗಳೂರು,: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಹಾಲಿನ ದರವನ್ನು ಮೂರು ಬಾರಿ ಒಟ್ಟು 9 ರೂ. ಏರಿಸಿ ಜನರನ್ನು ಲೂಟಿ ಮಾಡಲಾಗಿದೆ. ಬಜೆಟ್‌ನಲ್ಲಿ ಯಾವುದೇ ತೆರಿಗೆಗಳನ್ನು ಹಾಕದೆ, ಹಿಡನ್‌ ಅಜೆಂಡಾ ಮಾಡಿ ಬಳಿಕ ತೆರಿಗೆ/ ದರ ಏರಿಕೆ ಮಾಡಲಾಗಿದೆ. ಪಾಪರ್‌ ಆಗಿಲ್ಲವೆಂದರೆ ಯಾಕಿಷ್ಟು ದರ ಏರಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ಸುಳ್ಳು, ಮುಂದೆ ಮಾರಿಹಬ್ಬ ಇದೆ ಎಂದು ಎಚ್ಚರಿಕೆ ನೀಡಿದ್ದೆ. ಬಜೆಟ್‌ನಲ್ಲೇ ತೆರಿಗೆಗಳನ್ನು ಹಾಕಬೇಕಿತ್ತು. ಆದರೆ ಬಜೆಟ್‌ ಮುಗಿದ ನಂತರ ತೆರಿಗೆ, ದರ ಏರಿಕೆ ಮಾಡಿದ್ದಾರೆ. ಬಜೆಟ್‌ ನಂತರ ಎಲ್ಲಾ ಮಾಧ್ಯಮಗಳಲ್ಲಿ ಶಹಭಾಸ್‌ಗಿರಿ ಬರಬೇಕೆಂದು ಈ ರೀತಿ ಮೋಸ ಮಾಡಿದ್ದಾರೆ. ಮೋಸ ಮಾಡುವುದರಲ್ಲಿ ಸಿದ್ದರಾಮಯ್ಯ ನಂ.1 ಆಗಿದ್ದಾರೆ. ಧೈರ್ಯ ಇದ್ದಿದ್ದರೆ ತೆರಿಗೆ ಹೆಚ್ಚಳ ಕುರಿತು ಬಜೆಟ್‌ನಲ್ಲೇ ಘೋಷಿಸಬೇಕಿತ್ತು ಎಂದರು. ಇಡೀ ಆರ್ಥಿಕತೆ ವಿದ್ಯುತ್‌ ಹಾಗೂ ಪೆಟ್ರೋಲ್‌ ಮೇಲೆ ಅವಲಂಬಿತವಾಗಿದೆ. ಇದರ ದರ ಏರಿಕೆಯಾದರೆ ಎಲ್ಲ ವಸ್ತುಗಳ ದರ ಹೆಚ್ಚಾಗುತ್ತದೆ. ಕಾಂಗ್ರೆಸ್‌ ಸರ್ಕಾರ ಕೊಡುವ 2,000 ರೂಪಾಯಿಗಾಗಿ ಜನರು ಬವಣೆ ಅನುಭವಿಸಬೇಕಾಗಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ ವೇಸ್ಟ್‌ ಬಾಡಿಯಾಗಿದ್ದು, ಅದರ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರಿಗೆ ಅನವಶ್ಯಕವಾಗಿ 150 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಈ ಸಮಿತಿ ರದ್ದು ಮಾಡಿದ್ದರೆ ಇಷ್ಟು ಹಣ ಉಳಿಸಬಹುದಿತ್ತು. ಒಂದು ಕಡೆ ಪಕ್ಷಕ್ಕಾಗಿ ತೆರಿಗೆ ಹಣ ಬಳಸಲಾಗುತ್ತಿದೆ. ಮತ್ತೊಂದು ಕಡೆ ಜನರಿಗೆ ಹೊರೆ ಹಾಕಲಾಗುತ್ತಿದೆ ಎಂದು ದೂರಿದರು. ಯುಗಾದಿ ಹೊಸ ವರ್ಷ ಬರುವ ಸಮಯದಲ್ಲೇ ತೆರಿಗೆ ಹಾಕಲಾಗಿದೆ. ಹಬ್ಬಕ್ಕೆ ಬಳಸುವ ಹಾಲಿಗೂ ದರ ಏರಿಕೆಯಾಗಿದೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ಸಚಿವ ರಾಜಣ್ಣ ಅವರು ಉಡಾಫೆ ಮಾತಾಡಿದ್ದಾರೆ. ಚುನಾವಣೆಗೆ ಮೊದಲು ಎಲ್ಲವೂ ಫ್ರೀ ಎಂದು ಹೇಳಿ, ನಂತರ ಎಲ್ಲ ದರ ಏರಿಕೆ ಮಾಡಿದ್ದಾರೆ. ಈ 20 ತಿಂಗಳಲ್ಲಿ ಯಾವುದೇ ಜಲಾಶಯದ ಎತ್ತರಿಸಿಲ್ಲ. ಮೇಕೆದಾಟು ಯೋಜನೆ ಜಾರಿಯಾಗಿಲ್ಲ. ಬೆಂಗಳೂರಿನಲ್ಲಿ ಕಸದ ಮೇಲೆ ಹಸಿರು ಸೆಸ್‌ ಹಾಕಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕಗಳನ್ನು ಹೆಚ್ಚಿಸಲಾಗಿದೆ. ಈಗ ಬ್ರ್ಯಾಂಡ್‌ ಬೆಂಗಳೂರು ಹೋಗಿ ದುಬಾರಿ ಬೆಂಗಳೂರು ಸೃಷ್ಟಿಯಾಗಿದೆ ಎಂದರು. ಅಳಿಯ ಅಲ್ಲ ಮಗಳ ಗಂಡ ಎಂಬಂತೆ ಕೋರ್ಟ್‌ ಆದೇಶದಿಂದ ವಿದ್ಯುತ್‌ ದರ ಏರಿಸಲಾಗಿದೆ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ನೌಕರರ ಪಿಂಚಣಿಯನ್ನು ಸರ್ಕಾರ ನೀಡುವ ಬದಲು ಜನರೇ ನೀಡಬೇಕಾಗಿದೆ. ಇದರಿಂದಾಗಿ ಎಲ್ಲ ವಸ್ತುಗಳ ಬೆಲೆಯೂ ಏರಿಕೆಯಾಗಲಿದೆ. ಜನರು ಇವರನ್ನು ನಂಬಿ ಮತ ನೀಡಿದ್ದರೆ, ಬದುಕು ನರಕ ಮಾಡಿದ್ದಾರೆ ಎಂದರು

ಬೆಂಗಳೂರು,: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಹಾಲಿನ ದರವನ್ನು ಮೂರು ಬಾರಿ ಒಟ್ಟು 9 ರೂ. ಏರಿಸಿ ಜನರನ್ನು ಲೂಟಿ ಮಾಡಲಾಗಿದೆ. ಬಜೆಟ್‌ನಲ್ಲಿ ಯಾವುದೇ ತೆರಿಗೆಗಳನ್ನು ಹಾಕದೆ,...

Read MoreRead more about ಬೆಂಗಳೂರು,: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಹಾಲಿನ ದರವನ್ನು ಮೂರು ಬಾರಿ ಒಟ್ಟು 9 ರೂ. ಏರಿಸಿ ಜನರನ್ನು ಲೂಟಿ ಮಾಡಲಾಗಿದೆ. ಬಜೆಟ್‌ನಲ್ಲಿ ಯಾವುದೇ ತೆರಿಗೆಗಳನ್ನು ಹಾಕದೆ, ಹಿಡನ್‌ ಅಜೆಂಡಾ ಮಾಡಿ ಬಳಿಕ ತೆರಿಗೆ/ ದರ ಏರಿಕೆ ಮಾಡಲಾಗಿದೆ. ಪಾಪರ್‌ ಆಗಿಲ್ಲವೆಂದರೆ ಯಾಕಿಷ್ಟು ದರ ಏರಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ಸುಳ್ಳು, ಮುಂದೆ ಮಾರಿಹಬ್ಬ ಇದೆ ಎಂದು ಎಚ್ಚರಿಕೆ ನೀಡಿದ್ದೆ. ಬಜೆಟ್‌ನಲ್ಲೇ ತೆರಿಗೆಗಳನ್ನು ಹಾಕಬೇಕಿತ್ತು. ಆದರೆ ಬಜೆಟ್‌ ಮುಗಿದ ನಂತರ ತೆರಿಗೆ, ದರ ಏರಿಕೆ ಮಾಡಿದ್ದಾರೆ. ಬಜೆಟ್‌ ನಂತರ ಎಲ್ಲಾ ಮಾಧ್ಯಮಗಳಲ್ಲಿ ಶಹಭಾಸ್‌ಗಿರಿ ಬರಬೇಕೆಂದು ಈ ರೀತಿ ಮೋಸ ಮಾಡಿದ್ದಾರೆ. ಮೋಸ ಮಾಡುವುದರಲ್ಲಿ ಸಿದ್ದರಾಮಯ್ಯ ನಂ.1 ಆಗಿದ್ದಾರೆ. ಧೈರ್ಯ ಇದ್ದಿದ್ದರೆ ತೆರಿಗೆ ಹೆಚ್ಚಳ ಕುರಿತು ಬಜೆಟ್‌ನಲ್ಲೇ ಘೋಷಿಸಬೇಕಿತ್ತು ಎಂದರು. ಇಡೀ ಆರ್ಥಿಕತೆ ವಿದ್ಯುತ್‌ ಹಾಗೂ ಪೆಟ್ರೋಲ್‌ ಮೇಲೆ ಅವಲಂಬಿತವಾಗಿದೆ. ಇದರ ದರ ಏರಿಕೆಯಾದರೆ ಎಲ್ಲ ವಸ್ತುಗಳ ದರ ಹೆಚ್ಚಾಗುತ್ತದೆ. ಕಾಂಗ್ರೆಸ್‌ ಸರ್ಕಾರ ಕೊಡುವ 2,000 ರೂಪಾಯಿಗಾಗಿ ಜನರು ಬವಣೆ ಅನುಭವಿಸಬೇಕಾಗಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ ವೇಸ್ಟ್‌ ಬಾಡಿಯಾಗಿದ್ದು, ಅದರ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರಿಗೆ ಅನವಶ್ಯಕವಾಗಿ 150 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಈ ಸಮಿತಿ ರದ್ದು ಮಾಡಿದ್ದರೆ ಇಷ್ಟು ಹಣ ಉಳಿಸಬಹುದಿತ್ತು. ಒಂದು ಕಡೆ ಪಕ್ಷಕ್ಕಾಗಿ ತೆರಿಗೆ ಹಣ ಬಳಸಲಾಗುತ್ತಿದೆ. ಮತ್ತೊಂದು ಕಡೆ ಜನರಿಗೆ ಹೊರೆ ಹಾಕಲಾಗುತ್ತಿದೆ ಎಂದು ದೂರಿದರು. ಯುಗಾದಿ ಹೊಸ ವರ್ಷ ಬರುವ ಸಮಯದಲ್ಲೇ ತೆರಿಗೆ ಹಾಕಲಾಗಿದೆ. ಹಬ್ಬಕ್ಕೆ ಬಳಸುವ ಹಾಲಿಗೂ ದರ ಏರಿಕೆಯಾಗಿದೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ಸಚಿವ ರಾಜಣ್ಣ ಅವರು ಉಡಾಫೆ ಮಾತಾಡಿದ್ದಾರೆ. ಚುನಾವಣೆಗೆ ಮೊದಲು ಎಲ್ಲವೂ ಫ್ರೀ ಎಂದು ಹೇಳಿ, ನಂತರ ಎಲ್ಲ ದರ ಏರಿಕೆ ಮಾಡಿದ್ದಾರೆ. ಈ 20 ತಿಂಗಳಲ್ಲಿ ಯಾವುದೇ ಜಲಾಶಯದ ಎತ್ತರಿಸಿಲ್ಲ. ಮೇಕೆದಾಟು ಯೋಜನೆ ಜಾರಿಯಾಗಿಲ್ಲ. ಬೆಂಗಳೂರಿನಲ್ಲಿ ಕಸದ ಮೇಲೆ ಹಸಿರು ಸೆಸ್‌ ಹಾಕಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕಗಳನ್ನು ಹೆಚ್ಚಿಸಲಾಗಿದೆ. ಈಗ ಬ್ರ್ಯಾಂಡ್‌ ಬೆಂಗಳೂರು ಹೋಗಿ ದುಬಾರಿ ಬೆಂಗಳೂರು ಸೃಷ್ಟಿಯಾಗಿದೆ ಎಂದರು. ಅಳಿಯ ಅಲ್ಲ ಮಗಳ ಗಂಡ ಎಂಬಂತೆ ಕೋರ್ಟ್‌ ಆದೇಶದಿಂದ ವಿದ್ಯುತ್‌ ದರ ಏರಿಸಲಾಗಿದೆ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ನೌಕರರ ಪಿಂಚಣಿಯನ್ನು ಸರ್ಕಾರ ನೀಡುವ ಬದಲು ಜನರೇ ನೀಡಬೇಕಾಗಿದೆ. ಇದರಿಂದಾಗಿ ಎಲ್ಲ ವಸ್ತುಗಳ ಬೆಲೆಯೂ ಏರಿಕೆಯಾಗಲಿದೆ. ಜನರು ಇವರನ್ನು ನಂಬಿ ಮತ ನೀಡಿದ್ದರೆ, ಬದುಕು ನರಕ ಮಾಡಿದ್ದಾರೆ ಎಂದರು

ನಂದಿನಿ ಹಾಲಿನ ಬೆಲೆ ಏರಿಕೆಗೆ ಸಂಪುಟದಿಂದ ಗ್ರೀನ್ ಸಿಗ್ನಲ್

ಬೆಂಗಳೂರು: ನಂದಿನಿ ಹಾಲಿನ ಬೆಲೆ ಏರಿಕೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಪ್ರತೀ ಲೀಟರ್ ಹಾಲಿನ ದರ 4 ರೂಪಾಯಿ ಹೆಚ್ಚಳವಾಗುವ ಸಾಧ್ಯತೆಗಳಿವೆ. ನಂದಿನಿ...

ಸಂವಿಧಾನ ಬದಲಿಸುವ ಮಾತುಗಳನ್ನಾಡುತ್ತಾ ಬಂದವರು ಬಿಜೆಪಿಯವರು: ಹಳೆಯ ಸನ್ನಿವೇಶಗಳನ್ನು ಮುನ್ನೆಲೆಗೆ ತಂದ ರಮೇಶ್ ಬಾಬು..

ಬೆಂಗಳೂರು: ಆಗಾಗ್ಗೆ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ನಾಯಕರು, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರತ್ತ ಬೆರಳು ತೋರಿಸುವ ಮುನ್ನ ತಮ್ಮನ್ನು ತಾವೇ ನೋಡಿಕೊಳ್ಳಲಿ ಎಂದು ವಿಧಾನ...

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: ಮತ್ತೊಬ್ಬ ಆಭರಣ ಉದ್ಯಮಿ ಬಂಧನ

ಬೆಂಗಳೂರು : ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಳ್ಳಾರಿ ಮೂಲದ ಚಿನ್ನ ವ್ಯಾಪಾರಿಯನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ದಂಧೆ ಬೇಧಿಸುತ್ತಿರುವ ಡಿಆರ್‌ಐ ಅಧಿಕಾರಿಗಳು...

ಯತ್ನಾಳ್ ಉಚ್ಚಾಟನೆ: ‘ವರಿಷ್ಠರ ನಿರ್ಧಾರವನ್ನು ಸಂಭ್ರಮಿಸಬೇಡಿ’

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿರುವ ಪಕ್ಷದ ವರಿಷ್ಠರ ನಿರ್ಧಾರವನ್ನು ಸಂಭ್ರಮಿಸಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ.ವಿಜಯೇಂದ್ರ ತಮ್ಮ ಬೆಂಬಲಿಗರಿಗೆ ಕರೆ ನೀಡಿದ್ದಾರೆ....

ರಾಮ್ ಚರಣ್ ಹೊಸ ಸಿನಿಮಾ ‘ಪೆಡ್ಡಿ’ ಟೈಟಲ್ ರಿವೀಲ್

ನಟ ರಾಮ್ ಚರಣ್ ಅವರ ಹೊಸ ಸಿನಿಮಾದ ಟೈಟಲ್ ರಿವೀಲ್ ಆಗಿದೆ. ಈವರೆಗೂ ‘RC16’ ಎನ್ನುವ ತಾತ್ಕಾಲಿಕ ಹೆಸರನ್ನು ಇಡಲಾಗಿತ್ತು. ಇದೀಗ (ಮಾರ್ಚ್​ 27) ರಾಮ್ ಚರಣ್...

ಯತ್ನಾಳ್‌ ಉಚ್ಛಾಟನೆಯ ಪ್ರತಿಧ್ವನಿ; ಬಿಜೆಪಿ ತೊರೆಯಲು ಪಂಚಮಸಾಲಿ ನಾಯಕರಿಗೆ ಸ್ವಾಮೀಜಿ ಕರೆ

ಧಾರವಾಡ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವ ಹೈಕಮಾಂಡ್ ನಿರ್ಧಾರದ ವಿರುದ್ಧ ಪಂಚಮಸಾಲಿ ಸಮಾಜ ಸಿಡಿದೆದ್ದಿದೆ. ಯತ್ನಾಳ್ ಅವರ ಉಚ್ಚಾಟನೆ ಖಂಡಿಸಿ...

“ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ”: ವರಿಷ್ಠರ ನಿರ್ಧಾರಕ್ಕೆ ಯತ್ನಾಳ್ ಬೇಸರ

ಬೆಂಗಳೂರು: ತಮ್ಮನ್ನು ಬಿಜೆಪಿಯಿಂದ ಉಚ್ಚಾಟಿಸಿರುವ ಹೈಕಮಾಂಡ್ ನಿರ್ಧಾರದ ಬಗ್ಗೆ ಶಾಸಕ ಯತ್ನಾಳ್ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. 'ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ' ಎಂದವರು ಹೇಳಿದ್ದಾರೆ. 'ವಂಶಪಾರಂಪರ್ಯ ರಾಜಕೀಯ,...

ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರಿಗೆ ವಿಜಯೇಂದ್ರ ರವಾನಿಸಿದ ಸಂದೇಶ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿದ ಬೆನ್ನಲ್ಲೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೀಡಿರುವ ಪ್ರತಿಕ್ರಿಯೆ ಗಮನಸೆಳೆದಿದೆ. ಪಕ್ಷದ ಕಾರ್ಯಕರ್ತರಿಗೆ ಅವರು ರವಾನಿಸಿರುವ...

ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ...

ಬಡವರ ಅನ್ನಕ್ಕೆ ಕನ್ನ: ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ ಜಾಲ ಪತ್ತೆ

ಹುಬ್ಬಳ್ಳಿ: ಬಡವರ ಅನ್ನಕ್ಕೆ ಕನ್ನ ಹಾಕುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಹುಬ್ಬಳ್ಳಿಯಯಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಅಡ್ಡೆಗೆ ಆಹಾರ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ...

ಫ್ರಾನ್ಸ್ ನಲ್ಲಿ ಏರ್ ಶೋ ವೇಳೆ ಭೀಕರ ದುರಂತ: ಬಾನಂಗಳದಲ್ಲಿ ವಿಮಾನಗಳ ಡಿಕ್ಕಿ

ಪ್ಯಾರಿಸ್: ಫ್ರಾನ್ಸ್ ನಲ್ಲಿ ಏರ್ ಶೋ ವೇಳೆ ಭೀಕರ ವಿಮಾನ ದುರಂತ ಸಂಭವಿಸಿದೆ. ಏರ್ ಶೋ ವೇಳೆ ಮಂಗಳವಾರ ಎರಡು ವಿಮಾನಗಳು ಢಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ. 🇫🇷...

ಯುಗಾದಿ ಹಬ್ಬದ ಪ್ರಯುಕ್ತ KSRTCಯಿಂದ 2000 ಹೆಚ್ಚುವರಿ ಬಸ್ಸುಗಳು..

ಬೆಂಗಳೂರು: ಯುಗಾದಿ, ರಂಜಾನ್ ಸಹಿತ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಊರಿಗೆ ತೆರಳಲು ಬಸ್ಸುಗಳಲ್ಲಿ ಸೀಟು ಸಿಗದೇ ಜನ ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ...

You may have missed