ಕಾಂಚೀಪುರಂ ಬಳಿ ಪಟಾಕಿ ದುರಂತ; 7 ಮಂದಿ ದುರ್ಮರಣ

0
corona-hospital-ct-ravi-Chikkamagaluru4

ಚೆನ್ನೈ: ತಮಿಳುನಾಡಿನ ಕಾಂಚೀಪುರಂ ಬಳಿ ಸಂಭವಿಸಿದ ಭೀಕರ ಪಟಾಕಿ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ.

ಪಟಾಕಿ ಘಟಕವೊಂದಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿ ಸ್ಫೋಟಕಗಳು ಸಿಡಿದಿವೆ ಎನ್ನಲಾಗಿದೆ. ಈ ಅವಘಡದಲ್ಲಿ 7 ಜನರು ಸಾವನ್ನಪ್ಪಿದ್ದು, 19 ಮಂದಿ ಗಾಯಗೊಂಡರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗಳಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ,

Leave a Reply

Your email address will not be published. Required fields are marked *

You may have missed