ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಬಿಜೆಪಿ ಕ್ಯಾಂಡಲ್ ಮಾರ್ಚ್

0
Pahalgam- Bjp Candle march

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ನೇತೃತ್ವದಲ್ಲಿ ಕ್ಯಾಂಡಲ್ ಮಾರ್ಚ್ ನಡೆಯಿತು. ಬಳಿಕ ದಾಳಿಯಲ್ಲಿ ಮೃತರಾದವರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಸಿ.ಟಿ.ರವಿ, ಶಾಸಕರಾದ ವೇದವ್ಯಾಸ್ ಕಾಮತ್, ನಾಯಕರಾದ ಎಸ್. ಹರೀಶ್, ಸಪ್ತಗಿರಿ ಗೌಡ, ಜಗದೀಶ್ ಹಿರೇಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
<blockquote class=”twitter-tweet”><p lang=”kn” dir=”ltr”>ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪ್ರತಿಪಕ್ಷ ನಾಯಕರಾದ ಶ್ರೀ <a href=”https://twitter.com/RAshokaBJP?ref_src=twsrc%5Etfw”>@RAshokaBJP</a> ಅವರ ನೇತೃತ್ವದಲ್ಲಿ ಕ್ಯಾಂಡಲ್ ಮಾರ್ಚ್ ನಡೆಯಿತು. ಬಳಿಕ ದಾಳಿಯಲ್ಲಿ ಮೃತರಾದವರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.<br><br>ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ <a href=”https://twitter.com/CTRavi_BJP?ref_src=twsrc%5Etfw”>@CTRavi_BJP</a>… <a href=”https://t.co/gGB5alNcKI”>pic.twitter.com/gGB5alNcKI</a></p>&mdash; BJP Karnataka (@BJP4Karnataka) <a href=”https://twitter.com/BJP4Karnataka/status/1915092132454707363?ref_src=twsrc%5Etfw”>April 23, 2025</a></blockquote> <script async src=”https://platform.twitter.com/widgets.js” charset=”utf-8″></script>

Leave a Reply

Your email address will not be published. Required fields are marked *